ಹಾಸನದಲ್ಲಿ ಚಿನ್ಮಯ ಸಂಸ್ಥೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಲಲು ಆಸಕ್ತಿ ಇರುವವರು ತಿಪಟೂರಿನ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರನ್ನು ದೂರವಾಣಿ ಸಂಖ್ಯೆ:08134254206 ರಲ್ಲಿ ಸಂಪರ್ಕಿಸಬಹುದಾಗಿದೆ.
ಗುರುವಾರ, ಜೂನ್ 28, 2012
ವಿನಯ
ಇತ್ತೀಚಿಗೆ ಹಾಸನದ ಶ್ರೀ ಶಂಕರ ಮಠ ದಲ್ಲಿ ಬೆಂಗಳೂರು ಚಿನ್ಮಯ ಮಿಷನ್ನಿನ ಸ್ವಾಮೀಜಿ ಪೂಜ್ಯ ಕೃತಾತ್ಮಾ ನಂದ ರಿಂದ ಪ್ರವಚನವನ್ನು ಏರ್ಪಡಿಸಲಾಗಿತ್ತು.ಪೂಜ್ಯರು ಮಾನವೀಯ ಮೌಲ್ಯಗಳ ಬಗೆಗೆ ಪ್ರವಚನಗಳನ್ನು ನೀಡಿದರು. ವಿನಯ ಎಂಬ ವಿಷಯದಲ್ಲಿ ಪೂಜ್ಯರು ಮಾಡಿದ ಪ್ರವಚನ ಇಲ್ಲಿದೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ