ಚಿನ್ಮಯ ಕೇಂದ್ರದ ಚಟುವಟಿಕೆಗಳು ಸಧ್ಯದಲ್ಲಿಯೇ ಹಾಸನದಲ್ಲಿ ಆರಂಭವಾಗಲಿವೆ.

ಗುರುವಾರ, ಜೂನ್ 28, 2012

ವಿನಯ


ಇತ್ತೀಚಿಗೆ ಹಾಸನದ ಶ್ರೀ ಶಂಕರ ಮಠ ದಲ್ಲಿ ಬೆಂಗಳೂರು ಚಿನ್ಮಯ ಮಿಷನ್ನಿನ ಸ್ವಾಮೀಜಿ ಪೂಜ್ಯ ಕೃತಾತ್ಮಾ ನಂದ ರಿಂದ ಪ್ರವಚನವನ್ನು ಏರ್ಪಡಿಸಲಾಗಿತ್ತು.ಪೂಜ್ಯರು ಮಾನವೀಯ ಮೌಲ್ಯಗಳ ಬಗೆಗೆ ಪ್ರವಚನಗಳನ್ನು ನೀಡಿದರು. ವಿನಯ ಎಂಬ ವಿಷಯದಲ್ಲಿ ಪೂಜ್ಯರು ಮಾಡಿದ ಪ್ರವಚನ ಇಲ್ಲಿದೆ.

ಕಾಮೆಂಟ್‌ಗಳಿಲ್ಲ: